ನವದೆಹಲಿ: ಕೆ.ಎನ್.ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದುರಹಂಕಾರದಿಂದ ರಾಜಣ್ಣರನ್ನು ಸಂಪುಟದಿಂದ ಹೊರ ಹಾಕಲಾಗಿದೆ.
ರಾಜಣ್ಣ ಸತ್ಯ ಹೇಳಿದ್ದಕ್ಕೆ ಈ ಶಿಕ್ಷೆಯಾಗಿದೆ. ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕೆಂದು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಕರ್ನಾಟಕದಲ್ಲಿ ಚುನಾವಣೆ ತಯಾರಿ ವೇಳೆ ಕಾಂಗ್ರೆಸ್ ಸರ್ಕಾರವೇ ಇತ್ತು. ಲೋಕಸಭಾ ಚುನಾವಣೆ ತಯಾರಿ ನಡೆದಾಗಲೂ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿತ್ತು. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲ ಅಂದರೆ ಪರಿಶೀಲನೆ ಮಾಡಬೇಕಿತ್ತು ಎಂದು ರಾಜಣ್ಣ ಹೇಳಿದ್ದಾರೆ. ರಾಜೀನಾಮೆ ಕೇಳದೇ ರಾಜಣ್ಣ ಅವರನ್ನು ಸಂಪುಟದಿಂದ ಹೊರದಬ್ಬಿದ್ದಾರೆ. ಇದಕ್ಕೆಲ್ಲಾ ಕಾರಣ ರಾಹುಲ್ ಗಾಂಧಿ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…
ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…
ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ…
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…
ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…