ನವದೆಹಲಿ: ಕೆ.ಎನ್.ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದುರಹಂಕಾರದಿಂದ ರಾಜಣ್ಣರನ್ನು ಸಂಪುಟದಿಂದ ಹೊರ ಹಾಕಲಾಗಿದೆ.
ರಾಜಣ್ಣ ಸತ್ಯ ಹೇಳಿದ್ದಕ್ಕೆ ಈ ಶಿಕ್ಷೆಯಾಗಿದೆ. ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕೆಂದು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಕರ್ನಾಟಕದಲ್ಲಿ ಚುನಾವಣೆ ತಯಾರಿ ವೇಳೆ ಕಾಂಗ್ರೆಸ್ ಸರ್ಕಾರವೇ ಇತ್ತು. ಲೋಕಸಭಾ ಚುನಾವಣೆ ತಯಾರಿ ನಡೆದಾಗಲೂ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿತ್ತು. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲ ಅಂದರೆ ಪರಿಶೀಲನೆ ಮಾಡಬೇಕಿತ್ತು ಎಂದು ರಾಜಣ್ಣ ಹೇಳಿದ್ದಾರೆ. ರಾಜೀನಾಮೆ ಕೇಳದೇ ರಾಜಣ್ಣ ಅವರನ್ನು ಸಂಪುಟದಿಂದ ಹೊರದಬ್ಬಿದ್ದಾರೆ. ಇದಕ್ಕೆಲ್ಲಾ ಕಾರಣ ರಾಹುಲ್ ಗಾಂಧಿ ಎಂದು ವಾಗ್ದಾಳಿ ನಡೆಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…