ನವದೆಹಲಿ: ಕೆ.ಎನ್.ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದುರಹಂಕಾರದಿಂದ ರಾಜಣ್ಣರನ್ನು ಸಂಪುಟದಿಂದ ಹೊರ ಹಾಕಲಾಗಿದೆ.
ರಾಜಣ್ಣ ಸತ್ಯ ಹೇಳಿದ್ದಕ್ಕೆ ಈ ಶಿಕ್ಷೆಯಾಗಿದೆ. ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕೆಂದು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಕರ್ನಾಟಕದಲ್ಲಿ ಚುನಾವಣೆ ತಯಾರಿ ವೇಳೆ ಕಾಂಗ್ರೆಸ್ ಸರ್ಕಾರವೇ ಇತ್ತು. ಲೋಕಸಭಾ ಚುನಾವಣೆ ತಯಾರಿ ನಡೆದಾಗಲೂ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿತ್ತು. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲ ಅಂದರೆ ಪರಿಶೀಲನೆ ಮಾಡಬೇಕಿತ್ತು ಎಂದು ರಾಜಣ್ಣ ಹೇಳಿದ್ದಾರೆ. ರಾಜೀನಾಮೆ ಕೇಳದೇ ರಾಜಣ್ಣ ಅವರನ್ನು ಸಂಪುಟದಿಂದ ಹೊರದಬ್ಬಿದ್ದಾರೆ. ಇದಕ್ಕೆಲ್ಲಾ ಕಾರಣ ರಾಹುಲ್ ಗಾಂಧಿ ಎಂದು ವಾಗ್ದಾಳಿ ನಡೆಸಿದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…