ರಾಜ್ಯ

ಪ್ರಿಯಾಂಕ್‌ ಖರ್ಗೆಗೆ ಟಕ್ಕರ್‌ ಕೊಟ್ಟ ಆರ್‌.ಅಶೋಕ್: ಏನದು ಗೊತ್ತಾ?

ಬೆಂಗಳೂರು: ಮೆಟ್ರೋ ರೈಲು ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ಕಡೆಗಣಿಸಿದ್ದಾರೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ತಿರುಗೇಟು ನೀಡಿರುವ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮೊದಲು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಗಮನ ಹರಿಸಿ ಎಂದು ಠಕ್ಕರ್ ಕೊಟ್ಟಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರೇ ಇದೇ ಆತುರ, ಕಾತುರ, ಅವಸರ, ಹಂಬಲ, ಹಾತೊರೆ, ಉತ್ಸಾಹ, ಕುತೂಹಲಗಳನ್ನು ತಾವು ಮತ್ತು ತಮ್ಮ ಕುಟುಂಬ ರಿಪಬ್ಲಿಕ್ ಆಫ್ ಕಲಬುರಗಿ ಸೃಷ್ಟಿ ಮಾಡಿಕೊಳ್ಳುವ ಬದಲು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ತೋರಿಸಿದ್ದರೆ ಇಂದು ಆ ಭಾಗ ಅಷ್ಟು ಹಿಂದೆ ಉಳಿಯುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಶ್ವ ಗುಬ್ಬಚ್ಚಿ ದಿನಾಚರಣೆ: ಮೈಸೂರಿನಲ್ಲಿ ಪಕ್ಷಿ ಸಂಕುಲ ರಕ್ಷಣೆಗೆ ಮುಂದಾದ ಮೈಸೂರಿಗರು

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ…

4 seconds ago

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

2 hours ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

2 hours ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

2 hours ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

3 hours ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

3 hours ago