ಬೆಂಗಳೂರು: ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ಕಾಣುತ್ತಿಲ್ಲವೇ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇದನ್ನು ಓದಿ: ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಎಐ ಡ್ರೋನ್ ಕ್ಯಾಮರಾ ಅಳವಡಿಕೆ
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ.
ಆರ್ಎಸ್ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ನಿಮ್ಮ ಈ ವೈಫಲ್ಯಗಳನ್ನು ಮರೆಮಾಚಬಹುದು, ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬವನ್ನು ಮತ್ತು ಕಾಂಗ್ರೆಸ್ ಪಕ್ಷವನ್ನ ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…