r ashok
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಲ್ಪವಾದರೂ ಮಾನ ಮಾರ್ಯಾದೆ ಅಥವಾ ಕನಿಷ್ಟ ಪಕ್ಷ ಸಾರ್ವಜನಿಕ ಜೀವನದಲ್ಲಿ ಗೌರವ ಇಟ್ಟುಕೊಂಡಿದ್ದರೆ, ವಸತಿ ಇಲಾಖೆಯಲ್ಲಿ ನಡೆದಿರುವ ಆಕ್ರಮದ ಬಗ್ಗೆ ತನಿಖೆಗೆ ಆದೇಶ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಗೆ ಫಲಾನುಭವಿಗಳು ಹಣ ನೀಡಬೇಕು ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕ ಬಿ.ಆರ್.ಪಾಟೀಲ್ ಅವರೇ ಬಹಿರಂಗಪಡಿಸಿದ್ದಾರೆ. ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ಪ್ರಶ್ನೆ ಮಾಡಿದರು.
ವಸತಿ ಇಲಾಖೆಯಲ್ಲಿ ಲಂಚ ಕೊಡದೇ ಮನೆ ಸಿಗುವುದಿಲ್ಲ. ಶಾಸಕರೇ ಇದರ ಬಗ್ಗೆ ಮಾತಾಡಿದ್ದಾರೆ, ಆಡಿಯೋ ಇದೆ. ಇದು ಸ್ಯಾಂಪಲ್ ಮಾತ್ರ, ಮನೆ ಬೇಕಾ ಲಂಚ ಕೊಡಿ.
ಸಿಎಂಗೆ ಗೌರವ ಇದ್ದರೆ, ಮಾನಮರ್ಯಾದೆ ಇದ್ದರೆ, ಕೂಡಲೇ ಇದನ್ನು ತನಿಖೆಗೆ ಕೊಡಲಿ. ಇಲ್ಲದ ಸಬೂಬು ಹೇಳುವುದು ಬೇಡ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…