R Ashok
ಬೆಂಗಳೂರು: ಲಾಟರಿ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದ ಶಾಸಕರೇ ನಿಮ್ಮ ಸರ್ಕಾರಕ್ಕೆ ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಹೈಕಮಾಂಡ್ ಏಜೆಂಟ್ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಒಂದೆರಡು ಸೂಟ್ಕೇಸ್ ಕೊಟ್ಟು ಸುಮ್ಮನಾಗಿಸಬಹುದು. ಹೈಕಮಾಂಡ್ಗೆ ಭರಪೂರ ಕಪ್ಪ ಕಾಣಿಕೆ ಕೊಟ್ಟು ಬುಟ್ಟಿಗೆ ಹಾಕಿಕೊಳ್ಳಬಹುದು. ಶಾಸಕರಿಗೆ ಹೆದರಿಸಿ, ಬೆದರಿಸಿ ಅವರ ಬಾಯಿ ಮುಚ್ಚಿಸಬಹುದು. ಆದರೆ ಜನಸಾಮಾನ್ಯರ ಬಾಯಿ ಹೇಗೆ ಮುಚ್ಚಿಸುತ್ತೀರಿ ಎಂದು ಪ್ರಶ್ನೆ ಮಾಡಿದರು.
ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…