R Ashok
ಬೆಂಗಳೂರು: ಲಾಟರಿ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದ ಶಾಸಕರೇ ನಿಮ್ಮ ಸರ್ಕಾರಕ್ಕೆ ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಹೈಕಮಾಂಡ್ ಏಜೆಂಟ್ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಒಂದೆರಡು ಸೂಟ್ಕೇಸ್ ಕೊಟ್ಟು ಸುಮ್ಮನಾಗಿಸಬಹುದು. ಹೈಕಮಾಂಡ್ಗೆ ಭರಪೂರ ಕಪ್ಪ ಕಾಣಿಕೆ ಕೊಟ್ಟು ಬುಟ್ಟಿಗೆ ಹಾಕಿಕೊಳ್ಳಬಹುದು. ಶಾಸಕರಿಗೆ ಹೆದರಿಸಿ, ಬೆದರಿಸಿ ಅವರ ಬಾಯಿ ಮುಚ್ಚಿಸಬಹುದು. ಆದರೆ ಜನಸಾಮಾನ್ಯರ ಬಾಯಿ ಹೇಗೆ ಮುಚ್ಚಿಸುತ್ತೀರಿ ಎಂದು ಪ್ರಶ್ನೆ ಮಾಡಿದರು.
ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ಟಾಂಗ್ ಕೊಟ್ಟಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…