ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಆಶೋಕ್ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.
ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದು ಕಿಡಿಕಾರಿದ್ರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…