ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಎನ್ಎಚ್ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸುಳ್ಳು ಆಶ್ವಾಸನೆ ನೀಡಿ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟಿದ್ದರು. ಬಳಿಕ ಅಧಿಕಾರಕ್ಕೆ ಬಂದ ಮೇಲೆ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ ವಾಗ್ದಾಳಿ ನಡೆಸಿದ್ದಾರೆ.
ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಅಲ್ಲದೇ ಕೊರೊನಾ ವೈರಸ್ ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್ ನಿಂದ ಮುಕ್ತವಾಗಬೇಕಿದೆ ಎಂದು ಹೇಳಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…