r ashok
ನವದೆಹಲಿ: ಕರ್ನಾಟಕ ರಾಜ್ಯ ಅವಮಾನ ಪಡುವಂತಹ ಹೇಳಿಕೆಯನ್ನು ಶಾಸಕ ಸಂಗಮೇಶ್ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಮುಲ್ಲಾಗಳ ಸರ್ಕಾರ ಅನ್ನೋದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಮುಂದಿನ ಜನ್ಮ ಅಂತಿದ್ರೆ ಮುಸ್ಲಿಂ ಆಗಿಯೇ ಹುಟ್ಟಬೇಕು ಎಂಬ ಶಾಸಕ ಸಂಗಮೇಶ್ ಹೇಳಿಕೆ ಕುರಿತು ದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗಮೇಶ್ ಹೇಳಿಕೆ ನೋಡಿದರೆ ಕಾಂಗ್ರೆಸ್ನ ಎಲ್ಲಾ ಶಾಸಕರು ಮುಸ್ಲಿಮರು ಆಗಬೇಕು ಎಂದು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದ್ದಾರಾ? ಇದೊಂದು ಮತಾಂತರ ಮಾಡುವ ಕೆಲಸ ಅನ್ನಿಸುತ್ತದೆ. ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಈ ರೀತಿ ಹೇಳಿಕೊಡುತ್ತಿದ್ದಾರೆ. ಸಂಗಮೇಶ್ ಹೇಳಿಕೆ ಇಡೀ ಕಾಂಗ್ರೆಸ್ ಹೇಳಿಕೆ ಆಗಿದೆ. ಕರ್ನಾಟಕ ಸರ್ಕಾರ ಸತ್ತು ಹೋಗಿದೆ ಎಂದು ಕಿಡಿಕಾರಿದರು.
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…