r ashok
ನವದೆಹಲಿ: ಕರ್ನಾಟಕ ರಾಜ್ಯ ಅವಮಾನ ಪಡುವಂತಹ ಹೇಳಿಕೆಯನ್ನು ಶಾಸಕ ಸಂಗಮೇಶ್ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಮುಲ್ಲಾಗಳ ಸರ್ಕಾರ ಅನ್ನೋದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಮುಂದಿನ ಜನ್ಮ ಅಂತಿದ್ರೆ ಮುಸ್ಲಿಂ ಆಗಿಯೇ ಹುಟ್ಟಬೇಕು ಎಂಬ ಶಾಸಕ ಸಂಗಮೇಶ್ ಹೇಳಿಕೆ ಕುರಿತು ದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗಮೇಶ್ ಹೇಳಿಕೆ ನೋಡಿದರೆ ಕಾಂಗ್ರೆಸ್ನ ಎಲ್ಲಾ ಶಾಸಕರು ಮುಸ್ಲಿಮರು ಆಗಬೇಕು ಎಂದು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದ್ದಾರಾ? ಇದೊಂದು ಮತಾಂತರ ಮಾಡುವ ಕೆಲಸ ಅನ್ನಿಸುತ್ತದೆ. ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಈ ರೀತಿ ಹೇಳಿಕೊಡುತ್ತಿದ್ದಾರೆ. ಸಂಗಮೇಶ್ ಹೇಳಿಕೆ ಇಡೀ ಕಾಂಗ್ರೆಸ್ ಹೇಳಿಕೆ ಆಗಿದೆ. ಕರ್ನಾಟಕ ಸರ್ಕಾರ ಸತ್ತು ಹೋಗಿದೆ ಎಂದು ಕಿಡಿಕಾರಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…