ಕೋಲಾರ: ಲೋಕಸಭಾ ಚುನಾವಣೆ ಹಿನ್ನಲೆ ಕರ್ನಾಟಕದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅರಿವಿಗೆ ಬಾರದಂತೆ ಆಡಿದ ಮಾತು ಇದೀಗ ಭಾರೀ ಚರ್ಚೆಗೆ ಗುರಿಯಾಗಿದೆ.
ಕೋಲಾರದ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ಬಳಿ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ರಾಹುಲ್ ಗಾಂಧಿ ಕರ್ನಾಟಕ ಜನತೆಗೆ ನಮಸ್ಕಾರ ಎಂದು ಮಾತು ಮುಂದುವರೆಸಿದರು. ಬಳಿಕ ಕಾಂಗ್ರೆಸ್ ಪ್ರಬಲ ನಾಯಕರನ್ನು ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು.
ಖರ್ಗೆ ಜೀ, ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಮಯ್ಯ ಜೀ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೀ, ಕೆ ಹೆಚ್ ಮುನಿಯಪ್ಪ ಜೀ ಎಂದು ಭಾಷಣ ಆರಂಭಿಸಿದರು. ಇದು ಬಿಜೆಪಿ ಜೆಡಿಎಸ್ ಮತ್ತು ಟ್ರೋಲರ್ಸ್ ಗಳಿಗೆ ದೊಡ್ಡ ಆಹಾರವಾಗಿ ಪರಿಣಮಿಸಿದೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…