ಕೋಲಾರ: ಲೋಕಸಭಾ ಚುನಾವಣೆ ಹಿನ್ನಲೆ ಕರ್ನಾಟಕದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅರಿವಿಗೆ ಬಾರದಂತೆ ಆಡಿದ ಮಾತು ಇದೀಗ ಭಾರೀ ಚರ್ಚೆಗೆ ಗುರಿಯಾಗಿದೆ.
ಕೋಲಾರದ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ಬಳಿ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ರಾಹುಲ್ ಗಾಂಧಿ ಕರ್ನಾಟಕ ಜನತೆಗೆ ನಮಸ್ಕಾರ ಎಂದು ಮಾತು ಮುಂದುವರೆಸಿದರು. ಬಳಿಕ ಕಾಂಗ್ರೆಸ್ ಪ್ರಬಲ ನಾಯಕರನ್ನು ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು.
ಖರ್ಗೆ ಜೀ, ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಮಯ್ಯ ಜೀ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೀ, ಕೆ ಹೆಚ್ ಮುನಿಯಪ್ಪ ಜೀ ಎಂದು ಭಾಷಣ ಆರಂಭಿಸಿದರು. ಇದು ಬಿಜೆಪಿ ಜೆಡಿಎಸ್ ಮತ್ತು ಟ್ರೋಲರ್ಸ್ ಗಳಿಗೆ ದೊಡ್ಡ ಆಹಾರವಾಗಿ ಪರಿಣಮಿಸಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…