ಕೋಲಾರ: ಲೋಕಸಭಾ ಚುನಾವಣೆ ಹಿನ್ನಲೆ ಕರ್ನಾಟಕದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅರಿವಿಗೆ ಬಾರದಂತೆ ಆಡಿದ ಮಾತು ಇದೀಗ ಭಾರೀ ಚರ್ಚೆಗೆ ಗುರಿಯಾಗಿದೆ.
ಕೋಲಾರದ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ಬಳಿ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ರಾಹುಲ್ ಗಾಂಧಿ ಕರ್ನಾಟಕ ಜನತೆಗೆ ನಮಸ್ಕಾರ ಎಂದು ಮಾತು ಮುಂದುವರೆಸಿದರು. ಬಳಿಕ ಕಾಂಗ್ರೆಸ್ ಪ್ರಬಲ ನಾಯಕರನ್ನು ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು.
ಖರ್ಗೆ ಜೀ, ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಮಯ್ಯ ಜೀ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೀ, ಕೆ ಹೆಚ್ ಮುನಿಯಪ್ಪ ಜೀ ಎಂದು ಭಾಷಣ ಆರಂಭಿಸಿದರು. ಇದು ಬಿಜೆಪಿ ಜೆಡಿಎಸ್ ಮತ್ತು ಟ್ರೋಲರ್ಸ್ ಗಳಿಗೆ ದೊಡ್ಡ ಆಹಾರವಾಗಿ ಪರಿಣಮಿಸಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…