ಹರಿಯಾಣ: ಇಲ್ಲಿನ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಸರ್ಕಾರ ಆಡಳಿತವೇ ಕಾರಣ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಆಕ್ಟೋಬರ್.5ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ.
ಈ ಹಿನ್ನೆಲೆಯಲ್ಲಿ ಕರ್ನಾಲ್ನ ಅಸ್ಸಾಂದ್ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ರಾಜ್ಯದಲ್ಲಿ ಹಲವು ಸಮಸ್ಯೆಗಳು ತಲೆದೂರಿವೆ. ಹರಿಯಾಣ ಯುವಕರು ಅಮೇರಿಕಾಗೆ ವಲಸೆ ಹೋಗುತ್ತಿದ್ದಾರೆ.
ಇದಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ. ಈ ಬಗ್ಗೆ ವಲಸೆ ಹೋಗಿರುವ ಯುವಕರೇ ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಗಂಭೀರವಾಗಿ ಆರೋಪಿಸಿದರು.
ಇದೇ ವೇಳೆ ಹರಿಯಾಣಕ್ಕೆ ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಪುನರುಚ್ಛರಿಸಿ, ತಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…