ಹರಿಯಾಣ: ಇಲ್ಲಿನ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಸರ್ಕಾರ ಆಡಳಿತವೇ ಕಾರಣ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಆಕ್ಟೋಬರ್.5ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ.
ಈ ಹಿನ್ನೆಲೆಯಲ್ಲಿ ಕರ್ನಾಲ್ನ ಅಸ್ಸಾಂದ್ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ರಾಜ್ಯದಲ್ಲಿ ಹಲವು ಸಮಸ್ಯೆಗಳು ತಲೆದೂರಿವೆ. ಹರಿಯಾಣ ಯುವಕರು ಅಮೇರಿಕಾಗೆ ವಲಸೆ ಹೋಗುತ್ತಿದ್ದಾರೆ.
ಇದಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ. ಈ ಬಗ್ಗೆ ವಲಸೆ ಹೋಗಿರುವ ಯುವಕರೇ ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಗಂಭೀರವಾಗಿ ಆರೋಪಿಸಿದರು.
ಇದೇ ವೇಳೆ ಹರಿಯಾಣಕ್ಕೆ ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಪುನರುಚ್ಛರಿಸಿ, ತಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…