ಹರಿಯಾಣ: ಇಲ್ಲಿನ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಸರ್ಕಾರ ಆಡಳಿತವೇ ಕಾರಣ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಆಕ್ಟೋಬರ್.5ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ.
ಈ ಹಿನ್ನೆಲೆಯಲ್ಲಿ ಕರ್ನಾಲ್ನ ಅಸ್ಸಾಂದ್ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ರಾಜ್ಯದಲ್ಲಿ ಹಲವು ಸಮಸ್ಯೆಗಳು ತಲೆದೂರಿವೆ. ಹರಿಯಾಣ ಯುವಕರು ಅಮೇರಿಕಾಗೆ ವಲಸೆ ಹೋಗುತ್ತಿದ್ದಾರೆ.
ಇದಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ. ಈ ಬಗ್ಗೆ ವಲಸೆ ಹೋಗಿರುವ ಯುವಕರೇ ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಗಂಭೀರವಾಗಿ ಆರೋಪಿಸಿದರು.
ಇದೇ ವೇಳೆ ಹರಿಯಾಣಕ್ಕೆ ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಪುನರುಚ್ಛರಿಸಿ, ತಮ್ಮ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…