ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ವಿರುದ್ಧ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…

23 mins ago

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…

32 mins ago

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

3 hours ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

3 hours ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

4 hours ago