ಬೆಂಗಳೂರು : ರಾಜ್ಯದಲ್ಲಿ ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಈ ಕುರಿತು ಮಾತನಾಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆಯಾಗುವ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದ್ದು ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದೆ. ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದ್ದು, ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…