ಬೆಂಗಳೂರು : ರಾಜ್ಯದಲ್ಲಿ ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಈ ಕುರಿತು ಮಾತನಾಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆಯಾಗುವ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದ್ದು ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದೆ. ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದ್ದು, ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…