ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶನಿವಾರ ಮಳೆಯಿಂದ ಮರ ಮುರಿದು ಬಿದ್ದು ಬೆಂಗಳೂರಿನಲ್ಲಿ ಬಾಲಕಿಯೊಬ್ಬಲು ಸಾವನ್ನಪ್ಪಿದ್ದಳು. ಇದೀಗ ಇಂದು(ಮಾ.23) ಚಿಕ್ಕಮಗಳೂರಿನಲ್ಲಿ ಸಿಡಿಲಿಗೆ ಓರ್ವ ವೃದ್ಧೆ ಬಲಿ ಆಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ವರ್ಷದ ಮೊದಲ ಆರಂಭದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಸಿಡಿಲಿಗೆ ಬಲಿ ಆಗಿದ್ದಾರೆ.
ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ಕೋಲಾರ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದ್ದು, ಮಳೆಯಿಂದ ಮಾವು ಬೆಳೆ ನೆಲಕಚ್ಚಿದೆ. ಇನ್ನೂ ರಸ್ತೆಯೆಲ್ಲ ಜಲಾವೃತವಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…