ರಾಜ್ಯ

ರಾಜ್ಯಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ ತಿರಂಗ ಹೋರಾಟ ಸೇರಿ ಬಿಜೆಪಿಯ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. 8-10 ಬಾರಿ ಜೈಲಿಗೆ ಹೋಗಿ ಬಂದಿದ್ದ ಅವರು 2010 ರಿಂದ 16 ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು.

ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದ್ದು, ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ.

1.ಧರ್ಮಶೀಲಾ ಗುಪ್ತಾ: ಬಿಹಾರ
2.ಡಾ.ಭೀಮ್ ಸಿಂಗ್: ಬಿಹಾರ
3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್
4.ಸುಭಾಷ್ ಬರಲಾ: ಹರಿಯಾಣ
5.ನಾರಾಯಾಣ ಭಾಂಡಗೆ: ಕರ್ನಾಟಕ
6.ಆರ್​​ಪಿಎನ್​​​ ಸಿಂಗ್: ಉತ್ತರ ಪ್ರದೇಶ
7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ
8.ಚೌಧರಿ ತೇಜ್​ವೀರ್ ಸಿಂಗ್: ಉತ್ತರ ಪ್ರದೇಶ
9.ಸಾಧನಾ ಸಿಂಗ್: ಉತ್ತರ ಪ್ರದೇಶ
10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ
11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ
12.ನವೀನ್ ಜೈನ್: ಉತ್ತರ ಪ್ರದೇಶ
13.ಮಹೇಂದ್ರ ಭಟ್: ಉತ್ತರಾಖಂಡ್
14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago