ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.
ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ ತಿರಂಗ ಹೋರಾಟ ಸೇರಿ ಬಿಜೆಪಿಯ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. 8-10 ಬಾರಿ ಜೈಲಿಗೆ ಹೋಗಿ ಬಂದಿದ್ದ ಅವರು 2010 ರಿಂದ 16 ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು.
ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದ್ದು, ಇನ್ನುಳಿದಂತೆ ಛತ್ತೀಸ್ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್ ಸಿಂಗ್, ಹರಿಯಾಣದಲ್ಲಿ ಸುಭಾಷ್ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್.ಪಿ.ಎನ್ ಸಿಂಗ್ಗೆ ಟಿಕೆಟ್ ನೀಡಲಾಗಿದೆ.
1.ಧರ್ಮಶೀಲಾ ಗುಪ್ತಾ: ಬಿಹಾರ
2.ಡಾ.ಭೀಮ್ ಸಿಂಗ್: ಬಿಹಾರ
3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್
4.ಸುಭಾಷ್ ಬರಲಾ: ಹರಿಯಾಣ
5.ನಾರಾಯಾಣ ಭಾಂಡಗೆ: ಕರ್ನಾಟಕ
6.ಆರ್ಪಿಎನ್ ಸಿಂಗ್: ಉತ್ತರ ಪ್ರದೇಶ
7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ
8.ಚೌಧರಿ ತೇಜ್ವೀರ್ ಸಿಂಗ್: ಉತ್ತರ ಪ್ರದೇಶ
9.ಸಾಧನಾ ಸಿಂಗ್: ಉತ್ತರ ಪ್ರದೇಶ
10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ
11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ
12.ನವೀನ್ ಜೈನ್: ಉತ್ತರ ಪ್ರದೇಶ
13.ಮಹೇಂದ್ರ ಭಟ್: ಉತ್ತರಾಖಂಡ್
14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…