ರಾಜ್ಯ

ರಾಜ್ಯಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ ತಿರಂಗ ಹೋರಾಟ ಸೇರಿ ಬಿಜೆಪಿಯ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. 8-10 ಬಾರಿ ಜೈಲಿಗೆ ಹೋಗಿ ಬಂದಿದ್ದ ಅವರು 2010 ರಿಂದ 16 ರವರೆಗೆ ವಿಧಾನಪರಿಷತ್ ಸದಸ್ಯರಾಗಿದ್ದರು.

ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದ್ದು, ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ.

1.ಧರ್ಮಶೀಲಾ ಗುಪ್ತಾ: ಬಿಹಾರ
2.ಡಾ.ಭೀಮ್ ಸಿಂಗ್: ಬಿಹಾರ
3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್
4.ಸುಭಾಷ್ ಬರಲಾ: ಹರಿಯಾಣ
5.ನಾರಾಯಾಣ ಭಾಂಡಗೆ: ಕರ್ನಾಟಕ
6.ಆರ್​​ಪಿಎನ್​​​ ಸಿಂಗ್: ಉತ್ತರ ಪ್ರದೇಶ
7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ
8.ಚೌಧರಿ ತೇಜ್​ವೀರ್ ಸಿಂಗ್: ಉತ್ತರ ಪ್ರದೇಶ
9.ಸಾಧನಾ ಸಿಂಗ್: ಉತ್ತರ ಪ್ರದೇಶ
10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ
11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ
12.ನವೀನ್ ಜೈನ್: ಉತ್ತರ ಪ್ರದೇಶ
13.ಮಹೇಂದ್ರ ಭಟ್: ಉತ್ತರಾಖಂಡ್
14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago