ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇರುವವರೆಗೂ ರಾಮ ಮಂದಿರ ಇರತ್ತೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿಯ ಕೃಷ್ಣ ಮಠದಲ್ಲಿ ಮಾತನಾಡಿದ ಅವರು, ಮಕ್ಕಳ ಬಾಯಲ್ಲಿ ರಾಮಮಂದಿರ ಒಡೆಯುತ್ತೇವೆ ಎಂಬ ಮಾತು ಬರುತ್ತಿವೆ. ಆ ಸಮಾಜದ ಮಕ್ಕಳ ಪೋಷಕರು ಇದಕ್ಕೆ ತಡೆ ಹಾಕಬೇಕು ಇದು ಸರಿಯಲ್ಲಾ. ದೇಶದಲ್ಲಿ ಎಲ್ಲ ಸಮಾಜದವರು ಧರ್ಮದವರು ಏಕತೆಯಿಂದ ಇರಬೇಕು ಎಂದು ಹೇಳಿದ್ದಾರೆ.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸನ್ನಿಹಿತವಾಗಿದೆ, ದೇಶ ವಿದೇಶದ ಜನರು ಕೈಜೋಡಿಸಿದ್ದಾರೆ. ಮಂದಿರದ ಉದ್ಘಾಟನೆ ಮಂದಿರದಲ್ಲೇ ಆಗಬೇಕು ಆದ್ದರಿಂದ ಸೀಮಿತ ಜನರಿಗೆ ಮಾತ್ರ ಕರೆಯಲಾಗಿದೆ. ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್ಲರಿಗೂ ಪಾಲ್ಗೊಳ್ಳಲು ಸಾಧ್ಯವಾಗಲ್ಲ.
ಪೂಜೆ, ಅಭಿಷೇಕ, ಯಜ್ಞ-ಯಾಗ ಎಲ್ಲ ದೇವಸ್ಥಾನಗಳಲ್ಲಿ ನಡೆಯಬೇಕು. ಹಾಗಾಗಿ ರಾಮಭಕ್ತರು ತಮ್ಮ ತಮ್ಮ ಊರುಗಳಲ್ಲಿ ಉತ್ಸವ ಆಚರಣೆ ಮಾಡಬೇಕು ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…