ಅಯೋಧ್ಯ: ರಾಮ ಮಂದಿರ ವಿವಾದವನ್ನು ಬಿಜೆಪಿ ಅಂತ್ಯಗೊಳಿಸಿದೆ ಎಂದು ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಪ್ರಕರಣದ ಪ್ರಮುಖ ದಾವೆದಾರರಾದ ಇಕ್ಬಾಲ್ ಅನ್ಸಾರಿ ಅವರು ಹೇಳಿದ್ದಾರೆ.
ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ವಿವಾದಗಳಿಗೆ ಜಗಳವಾಡುವುದನ್ನು ಬಿಟ್ಟುಬಿಡಿ ಎಂಬುದಾಗಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಲಹೆಯನ್ನು ಎಲ್ಲರೂ ಆಲಿಸಬೇಕು ಎಂದು ತಿಳಿಸಿದರು.
ರಾಮ್ ಲಲ್ಲಾ ಅವರ ಪಟ್ಟಾಭಿಷೇಕ ಸಮಾರಂಭದಲ್ಲಿ ತಾವು ಭಾಗವಹಿಸಿದ್ದು ಒಂದು ಅತ್ಯುತ್ತಮ ಅನುಭವವಾಗಿದೆ ಎಂದು ಅನ್ಸಾರಿ ತಿಳಿಸಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…