ಚಿಕ್ಕಮಗಳೂರು: ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ. ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ ಎಂದರು.
ಕಾಂಗ್ರೆಸ್ಸಿಗರು ರಾಮ ಮಂದಿರ ಉದ್ಘಾಟನೆಗೆ ಹೋಗದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ, ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು. ಅವರ ತೀರ್ಮಾನ ನನಗೆ ಸಂಬಂಧವಿಲ್ಲ. ರಾಮ ಮಂದಿರ ನಿಜವಾದ ರಾಮ ರಾಜ್ಯದ ಕನಸು ಎಂದು ಹೇಳಿದರು.
ಕಳೆದ ಬಾರಿಯ ಲೋಕಸಭೆ ಚುನಾವಣೆ ಬೇರೆ. ಈ ಚುನಾವಣೆ ಬೇರೆ ಇರುತ್ತದೆ. ಇವತ್ತು ಮಂಡ್ಯದಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತ ಗೆಲ್ಲುವ ವಾತಾವರಣ ಇದೆ.
ಕಳೆದ ಬಾರಿ ರೈತ ಸಂಘ, ಬಿಜೆಪಿ, ಕಾಂಗ್ರೆಸ್ ಎಲ್ಲರೂ ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿದ್ದರು. ಈಗ ಮಂಡ್ಯದಲ್ಲಿ ಆ ವಾತಾವರಣ ಇಲ್ಲ ಎಂದು ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…