ರಾಜ್ಯ

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಕೊಟ್ಟಿದ್ದು ರಾಜೀವ್‌ ಗಾಂಧಿ: ರಾಮಲಿಂಗ ರೆಡ್ಡಿ

ಬೆಂಗಳೂರು: 1985ರಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಬಾಗಿಲು ತೆಗೆಸುವ ಮೂಲಕ ಮೊದಲು ರಾಮ ಮಂದಿರ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ. ಆದರೆ, ಎಲ್ಲರಿಗೂ ಇದರ ಬಗ್ಗೆ ಜಾಣ ಮರೆವಿರುವುದು ಯಾಕೆ ಎಂದು ಸಚಿವ ರಾಮಲಿಂಗರ ರೆಡ್ಡಿ ಪ್ರಶ್ನಸಿದ್ದಾರೆ.

ರಾಮಾಯಣ ನಡೆದು ಐದಾರು ಸಾವಿರ ವರ್ಷಗಳಾಗಿವೆ. ಇಷ್ಟು ವರ್ಷಗಳ ಕಾಲದಲ್ಲಿ ಲಕ್ಷಾಂತರ ದೇವಾಲಗಳು ನಿರ್ಮಾಣವಾಗಿದೆ. ಪ್ರಭು ಶ್ರೀರಾಮ ಎಲ್ಲರಿಗೂ ಆಶೀರ್ವದಿಸಲಿ ಎಂದರು.

ಮುಜರಾಯಿ ದೇವಾಲಯಗಳಲ್ಲಿ ರಾಮ ಮಂದಿರ ಉದ್ಘಾಟನಾ ದಿನದಂದು ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ಸೂಚನೆ ನೀಡಲಾಗಿತ್ತು. ಅದರಂತೆಯೇ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದಿದೆ. ಈ ಕಾರ್ಯಕ್ರಮಗಳಿಗೆ ಬಿಜೆಪಿ ನಾಯಕರನ್ನು ಕೇಳಿ ಆದೇಶ ನೀಡಿಲ್ಲ ಎಂದು ಕಿಡಿಕಾರಿದರು.

ಪ್ರತಿಯೊಬ್ಬ ಕಾಂಗ್ರೆಸ್‌ ನಾಯಕರು ದಿನ ಎದ್ದು ರಾಮನ ಪೂಜೆ ಮಾಡಿ ಬರುತ್ತೇವೆ, ಇದನ್ನು ನಾವು ಬಿಜೆಪಿಯವರಿಂದ ಕಲಿಯಬೇಕಿಲ್ಲ. ಬದಲಾಗಿ ಅವರು ನಮ್ಮ ಬಳಿ ಕಲಿಯಬೇಕು ಎಂದು ಟಾಂಗ್‌ ನೀಡಿದರು.

andolanait

Recent Posts

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

48 mins ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

2 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

2 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

2 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

2 hours ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

3 hours ago