ಬೆಂಗಳೂರು: 1985ರಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಬಾಗಿಲು ತೆಗೆಸುವ ಮೂಲಕ ಮೊದಲು ರಾಮ ಮಂದಿರ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ. ಆದರೆ, ಎಲ್ಲರಿಗೂ ಇದರ ಬಗ್ಗೆ ಜಾಣ ಮರೆವಿರುವುದು ಯಾಕೆ ಎಂದು ಸಚಿವ ರಾಮಲಿಂಗರ ರೆಡ್ಡಿ ಪ್ರಶ್ನಸಿದ್ದಾರೆ.
ರಾಮಾಯಣ ನಡೆದು ಐದಾರು ಸಾವಿರ ವರ್ಷಗಳಾಗಿವೆ. ಇಷ್ಟು ವರ್ಷಗಳ ಕಾಲದಲ್ಲಿ ಲಕ್ಷಾಂತರ ದೇವಾಲಗಳು ನಿರ್ಮಾಣವಾಗಿದೆ. ಪ್ರಭು ಶ್ರೀರಾಮ ಎಲ್ಲರಿಗೂ ಆಶೀರ್ವದಿಸಲಿ ಎಂದರು.
ಮುಜರಾಯಿ ದೇವಾಲಯಗಳಲ್ಲಿ ರಾಮ ಮಂದಿರ ಉದ್ಘಾಟನಾ ದಿನದಂದು ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ಸೂಚನೆ ನೀಡಲಾಗಿತ್ತು. ಅದರಂತೆಯೇ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದಿದೆ. ಈ ಕಾರ್ಯಕ್ರಮಗಳಿಗೆ ಬಿಜೆಪಿ ನಾಯಕರನ್ನು ಕೇಳಿ ಆದೇಶ ನೀಡಿಲ್ಲ ಎಂದು ಕಿಡಿಕಾರಿದರು.
ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ದಿನ ಎದ್ದು ರಾಮನ ಪೂಜೆ ಮಾಡಿ ಬರುತ್ತೇವೆ, ಇದನ್ನು ನಾವು ಬಿಜೆಪಿಯವರಿಂದ ಕಲಿಯಬೇಕಿಲ್ಲ. ಬದಲಾಗಿ ಅವರು ನಮ್ಮ ಬಳಿ ಕಲಿಯಬೇಕು ಎಂದು ಟಾಂಗ್ ನೀಡಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…