ನವದೆಹಲಿ: ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೆಹಲಿಯ ಶಹಾದಾರ ಪ್ರದೇಶದ ವಿಶ್ವಕರ್ಮ ನಗರದ ರಾಮಲೀಲಾ ಮೈದಾನದಲ್ಲಿ ನಡೆದಿದೆ.
ವೃತ್ತಿಯಲ್ಲಿ ಪ್ರಾಪರ್ಟಿ ಡೀಲರ್ ಆಗಿದ್ದ 45 ವರ್ಷದ ಸುಶೀಲ್ ಕೌಶಿಕ್ ಮೃತಪಟ್ಟಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಕೂಡ ವೈರಲ್ ಆಗಿದ್ದು, ಕೌಶಿಕ್ ಅವರು ಹುಷಾರಿಲ್ಲದ ನಂತರ ತೆರೆಮರೆಯಲ್ಲಿ ಹೋಗಿದ್ದಾರೆ ಎಂದು ತೋರಿಸುತ್ತದೆ.
ಈ ಕುರಿತು ಆಮ್ ಆದಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ಅವರು ತಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಕರೋನಾ ಲಸಿಕೆ ನಂತರ, ಭಾರತದಲ್ಲಿ ಯುವಜನರು ನಡೆಯುವಾಗ ಹೃದಯಾಘಾತದಿಂದ ಸಾಯುತ್ತಿರುವ ಪ್ರಕರಣಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ ಎಂದು ವಿಷಾಧಿಸಿದ್ದಾರೆ.
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…