ನವದೆಹಲಿ: ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೆಹಲಿಯ ಶಹಾದಾರ ಪ್ರದೇಶದ ವಿಶ್ವಕರ್ಮ ನಗರದ ರಾಮಲೀಲಾ ಮೈದಾನದಲ್ಲಿ ನಡೆದಿದೆ.
ವೃತ್ತಿಯಲ್ಲಿ ಪ್ರಾಪರ್ಟಿ ಡೀಲರ್ ಆಗಿದ್ದ 45 ವರ್ಷದ ಸುಶೀಲ್ ಕೌಶಿಕ್ ಮೃತಪಟ್ಟಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಕೂಡ ವೈರಲ್ ಆಗಿದ್ದು, ಕೌಶಿಕ್ ಅವರು ಹುಷಾರಿಲ್ಲದ ನಂತರ ತೆರೆಮರೆಯಲ್ಲಿ ಹೋಗಿದ್ದಾರೆ ಎಂದು ತೋರಿಸುತ್ತದೆ.
ಈ ಕುರಿತು ಆಮ್ ಆದಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ಅವರು ತಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಕರೋನಾ ಲಸಿಕೆ ನಂತರ, ಭಾರತದಲ್ಲಿ ಯುವಜನರು ನಡೆಯುವಾಗ ಹೃದಯಾಘಾತದಿಂದ ಸಾಯುತ್ತಿರುವ ಪ್ರಕರಣಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ ಎಂದು ವಿಷಾಧಿಸಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…