ಚನ್ನಪಟ್ಟಣ : ಇತ್ತೀಚೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಳಿಕ ನಂದಿನಿ ಹಾಲಿನ ದರವು ಸಹ ಏರಿಕೆಯಾಗಿದೆ. ಹೀಗಾಗಿ ಪ್ರಯಾಣಿಕರ ದರವನ್ನು ಸಹ ಏರಿಕೆ ಮಾಡಿ ಎಂದು ಸಾರಿಗೆ ಸಚಿವರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಮನವಿ ಮಾಡಿದ್ದರು. ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಅವರು ಹೇಳಿದಂತೆ ದರ ಹೆಚ್ಚಿಸಲ್ಲ, ಆದರೆ ಈ ಬಗ್ಗೆ ಒಂದು ನಿರ್ಣಯ ಮಾಡುತ್ತಾರೆ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ೩ ರೂ. ಹೆಚ್ಚಳ ಮಾಡಿದ್ದು ನಿಜ. ಏಕೆಂದರೆ ಸರ್ಕಾರಿ ಕೆಲಸಗಳು ನಡೆಯಬೇಕು. ಸರ್ಕಾರಿ ನೌಕರರಿಗೆ ಸಂಬಳ ನೀಡಬೇಕು ಅಂದರೆ ತೆರಿಗೆ ಅನಿವಾರ್ಯ. ಆದರೆ ಕೇಂದ್ರ ಸರ್ಕಾರದಂತೆ ತೈಲ, ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಿಲ್ಲ. ಕೇಂದ್ರ 400 ರೂ. ಗ್ಯಾಸ್ನ್ನು ೧ ಸಾವಿರ ರೂ. ಮಾಡಿದೆ ಎಂದು ಕಿಡಿಕಾರಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…