ಚನ್ನಪಟ್ಟಣ : ಇತ್ತೀಚೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಳಿಕ ನಂದಿನಿ ಹಾಲಿನ ದರವು ಸಹ ಏರಿಕೆಯಾಗಿದೆ. ಹೀಗಾಗಿ ಪ್ರಯಾಣಿಕರ ದರವನ್ನು ಸಹ ಏರಿಕೆ ಮಾಡಿ ಎಂದು ಸಾರಿಗೆ ಸಚಿವರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಮನವಿ ಮಾಡಿದ್ದರು. ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಅವರು ಹೇಳಿದಂತೆ ದರ ಹೆಚ್ಚಿಸಲ್ಲ, ಆದರೆ ಈ ಬಗ್ಗೆ ಒಂದು ನಿರ್ಣಯ ಮಾಡುತ್ತಾರೆ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ೩ ರೂ. ಹೆಚ್ಚಳ ಮಾಡಿದ್ದು ನಿಜ. ಏಕೆಂದರೆ ಸರ್ಕಾರಿ ಕೆಲಸಗಳು ನಡೆಯಬೇಕು. ಸರ್ಕಾರಿ ನೌಕರರಿಗೆ ಸಂಬಳ ನೀಡಬೇಕು ಅಂದರೆ ತೆರಿಗೆ ಅನಿವಾರ್ಯ. ಆದರೆ ಕೇಂದ್ರ ಸರ್ಕಾರದಂತೆ ತೈಲ, ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಿಲ್ಲ. ಕೇಂದ್ರ 400 ರೂ. ಗ್ಯಾಸ್ನ್ನು ೧ ಸಾವಿರ ರೂ. ಮಾಡಿದೆ ಎಂದು ಕಿಡಿಕಾರಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…