ಚನ್ನಪಟ್ಟಣ : ಇತ್ತೀಚೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಳಿಕ ನಂದಿನಿ ಹಾಲಿನ ದರವು ಸಹ ಏರಿಕೆಯಾಗಿದೆ. ಹೀಗಾಗಿ ಪ್ರಯಾಣಿಕರ ದರವನ್ನು ಸಹ ಏರಿಕೆ ಮಾಡಿ ಎಂದು ಸಾರಿಗೆ ಸಚಿವರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಮನವಿ ಮಾಡಿದ್ದರು. ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಅವರು ಹೇಳಿದಂತೆ ದರ ಹೆಚ್ಚಿಸಲ್ಲ, ಆದರೆ ಈ ಬಗ್ಗೆ ಒಂದು ನಿರ್ಣಯ ಮಾಡುತ್ತಾರೆ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ೩ ರೂ. ಹೆಚ್ಚಳ ಮಾಡಿದ್ದು ನಿಜ. ಏಕೆಂದರೆ ಸರ್ಕಾರಿ ಕೆಲಸಗಳು ನಡೆಯಬೇಕು. ಸರ್ಕಾರಿ ನೌಕರರಿಗೆ ಸಂಬಳ ನೀಡಬೇಕು ಅಂದರೆ ತೆರಿಗೆ ಅನಿವಾರ್ಯ. ಆದರೆ ಕೇಂದ್ರ ಸರ್ಕಾರದಂತೆ ತೈಲ, ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಿಲ್ಲ. ಕೇಂದ್ರ 400 ರೂ. ಗ್ಯಾಸ್ನ್ನು ೧ ಸಾವಿರ ರೂ. ಮಾಡಿದೆ ಎಂದು ಕಿಡಿಕಾರಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…