ಬೆಂಗಳೂರು: ರಮೇಶ್ ಜಾರಕಿಹೊಳಿ ಪರಿಸ್ಥಿತಿ ತಿಂದು ಎಸೆವ ಬಾಳೆ ಎಲೆಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಆಪರೇಷನ್ ಕಮಲಕ್ಕೆ ಬಲಿಯಾದ ರಮೇಶ್ ಜಾರಕಿಹೊಳಿ ಪರಿಸ್ಥಿತಿಯು ಈಗ ತಿಂದು ಎಸೆವ ಬಾಳೆ ಎಲೆಯಂತಾಗಿದೆ. ಅವರು ಯಾಕಾದರೂ ಬಿಜೆಪಿಗೆ ಹೋದೆ ಎಂದು ಬೇಸರದಲ್ಲಿದ್ದಾರೆ ಎಂದು ಲೇವಡಿ ಮಾಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಪಕ್ಷ ಹತ್ತಿದ ಏಣಿಯನ್ನು ಒದೆಯುವುದು ಬಿಜೆಪಿಯ ಹಳೇ ಚಾಳಿ ಎಂದು ಅಣಕಿಸಿದೆ.
ಸ್ವಂತ ಶಕ್ತಿಯಿಂದ ಅಧಿಕಾರ ಹಿಡಿಯಲು ಸಾಧ್ಯವಾಗದೇ, 2019ರಲ್ಲಿ ಅನೈತಿಕ ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಸಿ ಸಮ್ಮಿಶ್ರ ಸರ್ಕಾರದ 17 ಶಾಸಕರನ್ನು ಸೆಳೆದು ಅಧಿಕಾರ ಅನುಭವಿಸಿದ ಬಿಜೆಪಿ ಇಂದು ಅದೇ ಶಾಸಕರನ್ನು ಕಾಲಕಸದಂತೆ ಕಾಣುತ್ತಿದೆ ಎಂದು ಟೀಕೆ ಮಾಡಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…