Ramesh Jarkiholi CD released by Vijayendra: Basanagouda Patil Yatnal is the new bomb
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ಸೇರಿ ರಮೇಶ್ ಜಾರಕಿಹೊಳಿ ಜೀವನವನ್ನೇ ಹಾಳು ಮಾಡಿದರು ಎಂದು ಬಾಂಬ್ ಸಿಡಿಸಿದರು.
ವಿಜಯೇಂದ್ರ ವಿರುದ್ಧ ನಮ್ಮ ಟೀಂ ಬಹಳ ದೊಡ್ಡದಿದೆ. ತಟಸ್ಥರು ಕೂಡ ವಿಜಯೇಂದ್ರ ವಿರುದ್ಧವೇ ಇದ್ದಾರೆ. ಅಷ್ಟೇ ಏಕೆ? ಆರ್.ಅಶೋಕ್, ಬೊಮ್ಮಾಯಿ, ಅಶ್ವಥ್ ನಾರಾಯಣ್, ಸಿ.ಟಿ.ರವಿ ಒಳಗೊಳಗೆ ವಿಜಯೇಂದ್ರ ವಿರುದ್ಧವಿದ್ದಾರೆ. ಇಂತಹ ನಾಟಕ ಕಂಪನಿಯಿಂದಲೇ ಬಿಜೆಪಿ ಈ ಸ್ಥಿತಿಗೆ ಬಂದಿದೆ. ನಮ್ಮ ಹಾಗೇ ಯಾರೂ ಕೂಡ ಗಟ್ಟಿಯಾಗಿ ನಿಲ್ಲಲಿಲ್ಲ ಎಂದು ಕಿಡಿಕಾರಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…