ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ: ದಾಳಿಯ ಸಂಚುಕೋರರ ಬಂಧನ

ಬೆಂಗಳೂರು: ಮಾರ್ಚ್‌ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್‌ ಸ್ಪೋಟ ಪ್ರಕರಣದ ಸಂಚಿನಲ್ಲಿ ಭಾಗಿಯಾದ ಪ್ರಮುಖ ಆರೋಪಿ ಎನ್ನಲಾದ ಮುಜಾಮಿಲ್‌ ಶರೀಫ್‌ ಎಂಬಾತನನ್ನು ಇಂದು ( ಮಾರ್ಚ್‌ 28 ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಮೂರು ರಾಜ್ಯಗಳಲ್ಲಿ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಬಾಂಬ್‌ ಇರಿಸಿದ್ದ ಎನ್ನಲಾದ ಮುಸವೀರ್‌ ಹುಸೇನ್‌ ಶಾಜೀಬ್‌ ಹಾಗೂ ಅಬ್ದುಲ್‌ ಮಥೀನ್‌ ತಾಹಾಗೆ ಈತ ಸಹಕಾರ ನೀಡಿದ್ದ ಎಂದು ಎನ್‌ಐಎ ಮೂಲಗಳು ಹೇಳಿವೆ.

18 ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಮುಜಾಮಿಲ್‌ ಶರೀಫ್‌, ಪ್ರಮುಖ ಶಂಕಿತರಿಗೆ ಸಹಾಯ ಮಾಡಿರುವುದು ಇದುವರೆಗಿನ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ ಈತನನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

3 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

16 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

16 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

16 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

16 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

16 hours ago