ಬೆಂಗಳೂರು : ನಗರದ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬೆಂಗಳೂರು, ಚೆನ್ನೈನಲ್ಲಿ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಬೆಂಗಳೂರಿನ 5 ಕಡೆ ಹಾಗೂ ಚೆನ್ನೈ 3 ಕಡೆ ದಾಳಿ ನಡೆಸಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಶಂಕಿತರಿಗೆ ಹಣದ ನೆರವು, ಉಗರ ಪರ ಹಣ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ಇಂದು ಬೆಂಗಳೂರಿನ ಐದು ಕಡೆ ಚೆನ್ನೈನ ಮೂರು ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…
2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…