ರಾಜ್ಯ

ರಾಮೇಶ್ವರಂ ಕೆಫೆ ಸ್ಪೋಟ : ಆರೋಪಿಗಳ ಫೋಟೊ ಬಿಡುಗಡೆ !

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ನಿಜವಾದ ಚಿತ್ರಣ ಈಗ ಬಹಿರಂಗವಾಗಿದೆ.

ಇಬ್ಬರೂ ಆರೋಪಿಗಳು ಶಿವಮೊಗ್ಗದ ಐಸಿಸ್ ಮಾಡ್ಯೂಲ್ನೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಮುಸಾವೀರ್ ಹುಸೇನ್ ಶಜೀಬ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನು ಎನ್ನಲಾಗಿದೆ. ಇದಲ್ಲದೇ ಎರಡನೇ ಆರೋಪಿ ಅಬ್ದುಲ್ ಮಥೇರನ್ ತಾಹಾ ಕೂಡ ತೀರ್ಥಹಳ್ಳಿ ನಿವಾಸಿಯಾಗಿದ್ದಾನೆ. ಸ್ಫೋಟದ ಮೊದಲು ಅವರ ಚಲನವಲನಗಳನ್ನು ಪರಿಶೀಲಿಸಿದ ಎನ್‌ಐಎ ಮೂಲಗಳು, ಇವರಿಬ್ಬರು ಚೆನ್ನೈನ ಟ್ರಿಪ್ಲಿಕೇನ್ನ ಲಾಡ್ಜ್ನಲ್ಲಿ ಉಳಿದುಕೊಂಡಿದ್ದರು ಮತ್ತು ಸ್ಫೋಟದ ನಂತರ ಮತ್ತೆ ಚೆನ್ನೈಗೆ ಮರಳಿದ್ದರು ಎಂದು ತಿಳಿದುಬಂದಿದೆ.

ತಮಿಳುನಾಡಿನೊಂದಿಗೆ ಗಡಿ ಹಂಚಿಕೊಂಡಿರುವ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಆರೋಪಿಗಳ ಕೊನೆಯ ಅಡಗುತಾಣ ಪತ್ತೆಯಾಗಿದೆ. ಎನ್‌ಐಎ ಈಗಾಗಲೇ ಪ್ರಮುಖ ಆರೋಪಿಗಳಿಗೆ ಬಹುಮಾನವನ್ನು ಘೋಷಿಸಿ

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago