ರಾಜ್ಯ

ರಾಮೇಶ್ವರಂ ಕೆಫೆ ಸ್ಪೋಟ :ಎನ್‌ಐಎಗೆ ಸ್ಪೋಟಕ ಮಾಹಿತಿ ಲಭ್ಯ !

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಎಐ ಮಹತ್ವದ ಸುಳಿವು ಪತ್ತೆಯಾಗಿದ್ದು, ಬಾಂಬರ್ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಹೋಗಿದ್ದ.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೂ ಮುನ್ನ ಎರಡು ತಿಂಗಳು ತಮಿಳುನಾಡಿನಲ್ಲಿ ವಾಸವಾಗಿದ್ದ. ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ಎನ್ನಲಾಗಿದೆ.

ಇನ್ನು ಮಾರ್ಚ್ 1 ರಂದು ಕೆಫೆಗೆ ಬಾಮಬ್ ಇಡಲು ಬಂದಾಗ ಕ್ಯಾಪ್ ಧರಿಸಿದ್ದ ಶಂಕಿತ ವ್ಯಕ್ತಿ ಬಳಿಕ ಹೂಡಿ ಸಮೀಪದ ಮಸೀದಿಯಲ್ಲಿ ತಾನು ಧರಿಸಿದ್ದ ಶರ್ಟ್ ಹಾಗೂ ಕ್ಯಾಪ್ ಅನ್ನು ಬಿಸಾಕಿ ಪರಾರಿಯಾಗಿದ್ದ. ಮಸೀದಿಯಲ್ಲಿ ಸಿಕ್ಕ ಟೋಪಿ ಹಿಡಿದು ಶಂಕಿತನ ಬೆನ್ನತ್ತಿದ ರಾಷ್ಟ್ರೀಯ ತನಿಖಾ ದಳಕ್ಕೆ ಬಹುಮುಖ್ಯ ಸುಳಿವು ಲಭ್ಯವಾಗಿದ್ದು, ಚೆನ್ನೈನಲ್ಲಿ ಶಂಕಿತ ಉಗ್ರ ಕ್ಯಾಪ್ ಖರೀದಿಸಿದ್ದ ಅಂಗಡಿಯನ್ನು ಎನ್ ಐಎ ತಂಡ ಪತ್ತೆಹಚ್ಚಿದೆ

andolanait

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

56 mins ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

1 hour ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

1 hour ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

1 hour ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

1 hour ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

1 hour ago