ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ತನಿಖೆಯಿಂದ ತಿಳಿದುಬಂದಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಎಐ ಮಹತ್ವದ ಸುಳಿವು ಪತ್ತೆಯಾಗಿದ್ದು, ಬಾಂಬರ್ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಹೋಗಿದ್ದ.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೂ ಮುನ್ನ ಎರಡು ತಿಂಗಳು ತಮಿಳುನಾಡಿನಲ್ಲಿ ವಾಸವಾಗಿದ್ದ. ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ಎನ್ನಲಾಗಿದೆ.
ಇನ್ನು ಮಾರ್ಚ್ 1 ರಂದು ಕೆಫೆಗೆ ಬಾಮಬ್ ಇಡಲು ಬಂದಾಗ ಕ್ಯಾಪ್ ಧರಿಸಿದ್ದ ಶಂಕಿತ ವ್ಯಕ್ತಿ ಬಳಿಕ ಹೂಡಿ ಸಮೀಪದ ಮಸೀದಿಯಲ್ಲಿ ತಾನು ಧರಿಸಿದ್ದ ಶರ್ಟ್ ಹಾಗೂ ಕ್ಯಾಪ್ ಅನ್ನು ಬಿಸಾಕಿ ಪರಾರಿಯಾಗಿದ್ದ. ಮಸೀದಿಯಲ್ಲಿ ಸಿಕ್ಕ ಟೋಪಿ ಹಿಡಿದು ಶಂಕಿತನ ಬೆನ್ನತ್ತಿದ ರಾಷ್ಟ್ರೀಯ ತನಿಖಾ ದಳಕ್ಕೆ ಬಹುಮುಖ್ಯ ಸುಳಿವು ಲಭ್ಯವಾಗಿದ್ದು, ಚೆನ್ನೈನಲ್ಲಿ ಶಂಕಿತ ಉಗ್ರ ಕ್ಯಾಪ್ ಖರೀದಿಸಿದ್ದ ಅಂಗಡಿಯನ್ನು ಎನ್ ಐಎ ತಂಡ ಪತ್ತೆಹಚ್ಚಿದೆ
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…