ರಾಜ್ಯ

ರಾಮೇಶ್ವರಂ ಕೆಫೆ ಸ್ಪೋಟ :ಎನ್‌ಐಎಗೆ ಸ್ಪೋಟಕ ಮಾಹಿತಿ ಲಭ್ಯ !

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಎಐ ಮಹತ್ವದ ಸುಳಿವು ಪತ್ತೆಯಾಗಿದ್ದು, ಬಾಂಬರ್ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಹೋಗಿದ್ದ.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೂ ಮುನ್ನ ಎರಡು ತಿಂಗಳು ತಮಿಳುನಾಡಿನಲ್ಲಿ ವಾಸವಾಗಿದ್ದ. ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ ಎನ್ನಲಾಗಿದೆ.

ಇನ್ನು ಮಾರ್ಚ್ 1 ರಂದು ಕೆಫೆಗೆ ಬಾಮಬ್ ಇಡಲು ಬಂದಾಗ ಕ್ಯಾಪ್ ಧರಿಸಿದ್ದ ಶಂಕಿತ ವ್ಯಕ್ತಿ ಬಳಿಕ ಹೂಡಿ ಸಮೀಪದ ಮಸೀದಿಯಲ್ಲಿ ತಾನು ಧರಿಸಿದ್ದ ಶರ್ಟ್ ಹಾಗೂ ಕ್ಯಾಪ್ ಅನ್ನು ಬಿಸಾಕಿ ಪರಾರಿಯಾಗಿದ್ದ. ಮಸೀದಿಯಲ್ಲಿ ಸಿಕ್ಕ ಟೋಪಿ ಹಿಡಿದು ಶಂಕಿತನ ಬೆನ್ನತ್ತಿದ ರಾಷ್ಟ್ರೀಯ ತನಿಖಾ ದಳಕ್ಕೆ ಬಹುಮುಖ್ಯ ಸುಳಿವು ಲಭ್ಯವಾಗಿದ್ದು, ಚೆನ್ನೈನಲ್ಲಿ ಶಂಕಿತ ಉಗ್ರ ಕ್ಯಾಪ್ ಖರೀದಿಸಿದ್ದ ಅಂಗಡಿಯನ್ನು ಎನ್ ಐಎ ತಂಡ ಪತ್ತೆಹಚ್ಚಿದೆ

andolanait

Recent Posts

ಓದುಗರ ಪತ್ರ: ಅನಧಿಕೃತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…

2 mins ago

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…

4 mins ago

ಓದುಗರ ಪತ್ರ: ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…

6 mins ago

ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಿ

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …

9 mins ago

ಮಾರುಕಟ್ಟೆಗೆ ಲಗ್ಗೆಯಿಟ್ಟ ಕಡು ನೀಲಿ ಸುಂದರಿ!

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…

15 mins ago