ರಾಜ್ಯ

ರಂಜಾನ್‌ ಹಬ್ಬ: ಮುಸ್ಲಿಂ ಭಾಂಧವರಿಗೆ ಶುಭಾಶಯ ತಿಳಿಸಿದ ಖಂಡ್ರೆ

ಬೀದರ್: ಮುಸ್ಲಿಂರ ಪವಿತ್ರ ಹಬ್ಬವಾದ ಈದ್‌ ಉಲ್‌ ಫಿತರ್‌ (ರಂಜಾನ್‌) ಹಬ್ಬದ ದಿನದಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದ್ದಾರೆ.

ಇಂದು ನಗರದ ಭಾಲ್ಕಿಯ ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಸಚಿವ ಈಶ್ವರ್‌ ಖಂಡ್ರೆ ಅವರು, ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಶಾಂತಿಯ ಬೆಳಕು ಹೊತ್ತೊಯ್ಯಲಿ ಎಂದು ಶುಭ ಹಾರೈಸಿದರು.

ಈ ಹಬ್ಬದ ದಿನದಂದು ಸೌಹಾರ್ದ, ಸಹೋದರತ್ವ, ಶಾಂತಿ ಮತ್ತು ಸಹಬಾಳ್ವೆಯ ಮಹತ್ವವನ್ನು ವಿವರಿಸಿ. ಹಿಂದೂ-ಮುಸ್ಲಿಂ-ಸಿಖ್‌-ಇಸಾಯಿ ಬಾಂಧವರ ನಡುವೆ ಭಾವೈಕ್ಯತೆ ಮತ್ತು ಶ್ರೇಷ್ಠವಾದ ಸಹೋದರತ್ವ ಬೆಳೆಸುವ ಸಂದೇಶವನ್ನು ನೀಡಿ ಎಂದು ಮುಸ್ಲಿಂ ಸಹೋದರರಿಗೆ ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

20 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

20 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

20 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

20 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

20 hours ago