ಶಿವಮೊಗ್ಗ: ಮುಸ್ಲಿಮರ ಓಲೈಕೆಗಾಗಿಯೇ ರಾಮನಗರ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಉಪಚುನಾವಣೆ ಎದುರಾಗುತ್ತಿವೆ. ಚುನಾವಣೆಯಲ್ಲಿ ಮುಸ್ಲಿಮರನ್ನು ಸಂತೃಪ್ತಿಪಡಿಸಲು ಮತ್ತು ಮುಸ್ಲಿಮರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ರಾಮ ಎನ್ನುವ ಹೆಸರಿದ್ದರೆ ನಿಮಗೆ ಏನಾದರೂ ಸಮಸ್ಯೆ ಆಗುತ್ತಾ ಎಂದು ಪ್ರಶ್ನಿಸಿದ ಅವರು, ಹಿಂದುತ್ವದ ಹೆಸರು ಬಂದರೆ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ದೆವ್ವ ಬಂದಹಾಗೆ ಆಗುತ್ತದೆ ಎಂದು ಕಿಡಿಕಾರಿದರು.
ಇಡೀ ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ರೈತರು ಸಂಪೂರ್ಣ ಸಂಕಷ್ಟದಲ್ಲಿ ಇದ್ದಾರೆ. ಆದರೂ ಸರ್ಕಾರ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಬಿಟ್ಟಿ ಯೋಜನೆಗಳನ್ನು ತಂದು ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣ ನಿಂತುಹೋಗಿವೆ ಎಂದು ಕಿಡಿಕಾರಿದರು.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…