ಶಿವಮೊಗ್ಗ: ಮುಸ್ಲಿಮರ ಓಲೈಕೆಗಾಗಿಯೇ ರಾಮನಗರ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಉಪಚುನಾವಣೆ ಎದುರಾಗುತ್ತಿವೆ. ಚುನಾವಣೆಯಲ್ಲಿ ಮುಸ್ಲಿಮರನ್ನು ಸಂತೃಪ್ತಿಪಡಿಸಲು ಮತ್ತು ಮುಸ್ಲಿಮರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ರಾಮ ಎನ್ನುವ ಹೆಸರಿದ್ದರೆ ನಿಮಗೆ ಏನಾದರೂ ಸಮಸ್ಯೆ ಆಗುತ್ತಾ ಎಂದು ಪ್ರಶ್ನಿಸಿದ ಅವರು, ಹಿಂದುತ್ವದ ಹೆಸರು ಬಂದರೆ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ದೆವ್ವ ಬಂದಹಾಗೆ ಆಗುತ್ತದೆ ಎಂದು ಕಿಡಿಕಾರಿದರು.
ಇಡೀ ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ರೈತರು ಸಂಪೂರ್ಣ ಸಂಕಷ್ಟದಲ್ಲಿ ಇದ್ದಾರೆ. ಆದರೂ ಸರ್ಕಾರ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಬಿಟ್ಟಿ ಯೋಜನೆಗಳನ್ನು ತಂದು ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣ ನಿಂತುಹೋಗಿವೆ ಎಂದು ಕಿಡಿಕಾರಿದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…