ರಾಮನಗರ: ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಗೀಸರ್ನಿಂದ ವಿಷನಿಲ ಸೋರಿಕೆಯಾಗ ತಾಯಿ ಮತ್ತು ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶೋಭಾ(40), ಪುತ್ರ ದಿಲೀಪ್(16) ಸಾವನ್ನಪ್ಪಿದವರು. ಮನೆಯಲ್ಲಿ ಗೀಸರ್ ಆನ್ ಮಾಡಿ ಆಫ್ ಮಾಡುವುದನ್ನು ಮರೆತು ಹೋಗಿದ್ದಾರೆ. ತುಂಬ ಹೊತ್ತು ಆನ್ ಆಗಿದ್ದರಿಂದ ಹಾಗೂ ಮನೆಯ ಬಾಗಿಲು,ಕಿಟಕಿ ಮುಚ್ಚಿದ್ದರಿಂದ ಮನೆಯೊಳಗೆ ವಿಷನಿಲ ಆವರಿಸಿಕೊಂಡಿದೆ. ಹೀಗಾಗಿ ಶ್ವಾಸಕೋಶಕ್ಕೆ ವಿಷನಿಲ ಹೊಕ್ಕಿ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ಘಟನ ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾಯಿ ಮತ್ತು ಮಗನ ಶವವನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…