ನಟ ದರ್ಶನ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಜ್ವಲ್ ಹಾಗೂ ಸೂರಜ್ ರೇವಣ್ಣ ವಿರುದ್ಧ ವಿವಿಧ ಆರೋಪಗಳು ಕೇಳಿಬಂದಿದ್ದು ಈ ಕುರಿತು ನಟಿ ರಮ್ಯಾ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಮ್ಯಾ ಕಾನೂನನ್ನು ಉಲ್ಲಂಘಿಸುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು ಹಾಗೂ ಅವರ ಹಿಂಸಾತ್ಮಕ ಕೃತ್ಯಗಳಿಗೆ ಗುರಿಯಾಗುವವರು ಮಾತ್ರ ಬಡವರು, ಮಹಿಳೆಯರು ಮತ್ತು ಮಕ್ಕಳು ಕರ್ನಾಟಕದ ಸಾಮಾನ್ಯ ಜನರು ಎಂದು ಬರೆದುಕೊಂಡು ಕಿಡಿಕಾರಿದ್ದಾರೆ.
ಈ ಅಪರಾಧಗಳನ್ನು ಹೊರತಂದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನ ನೀಡುತ್ತೇವೆ ಎಂದೂ ಸಹ ಉಲ್ಲೇಖಿಸಿದ್ದಾರೆ.
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…