ರಾಜ್ಯ

ಬಿಎಸ್‌ವೈ , ದರ್ಶನ್‌, ಸೂರಜ್‌, ಪ್ರಜ್ವಲ್‌ ವಿರುದ್ಧ ನಟಿ ರಮ್ಯಾ ಕೆಂಡಾಮಂಡಲ!

ನಟ ದರ್ಶನ್, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಪ್ರಜ್ವಲ್‌ ಹಾಗೂ ಸೂರಜ್‌ ರೇವಣ್ಣ ವಿರುದ್ಧ ವಿವಿಧ ಆರೋಪಗಳು ಕೇಳಿಬಂದಿದ್ದು ಈ ಕುರಿತು ನಟಿ ರಮ್ಯಾ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಮ್ಯಾ ಕಾನೂನನ್ನು ಉಲ್ಲಂಘಿಸುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು ಹಾಗೂ ಅವರ ಹಿಂಸಾತ್ಮಕ ಕೃತ್ಯಗಳಿಗೆ ಗುರಿಯಾಗುವವರು ಮಾತ್ರ ಬಡವರು, ಮಹಿಳೆಯರು ಮತ್ತು ಮಕ್ಕಳು ಕರ್ನಾಟಕದ ಸಾಮಾನ್ಯ ಜನರು ಎಂದು ಬರೆದುಕೊಂಡು ಕಿಡಿಕಾರಿದ್ದಾರೆ.

ಈ ಅಪರಾಧಗಳನ್ನು ಹೊರತಂದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸ್‌ ಆಫ್.‌ ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನ ನೀಡುತ್ತೇವೆ ಎಂದೂ ಸಹ ಉಲ್ಲೇಖಿಸಿದ್ದಾರೆ.

andolana

Recent Posts

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

40 mins ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

41 mins ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

1 hour ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

2 hours ago

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

3 hours ago