ರಾಜ್ಯ

ಬಿಎಸ್‌ವೈ , ದರ್ಶನ್‌, ಸೂರಜ್‌, ಪ್ರಜ್ವಲ್‌ ವಿರುದ್ಧ ನಟಿ ರಮ್ಯಾ ಕೆಂಡಾಮಂಡಲ!

ನಟ ದರ್ಶನ್, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಪ್ರಜ್ವಲ್‌ ಹಾಗೂ ಸೂರಜ್‌ ರೇವಣ್ಣ ವಿರುದ್ಧ ವಿವಿಧ ಆರೋಪಗಳು ಕೇಳಿಬಂದಿದ್ದು ಈ ಕುರಿತು ನಟಿ ರಮ್ಯಾ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಮ್ಯಾ ಕಾನೂನನ್ನು ಉಲ್ಲಂಘಿಸುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು ಹಾಗೂ ಅವರ ಹಿಂಸಾತ್ಮಕ ಕೃತ್ಯಗಳಿಗೆ ಗುರಿಯಾಗುವವರು ಮಾತ್ರ ಬಡವರು, ಮಹಿಳೆಯರು ಮತ್ತು ಮಕ್ಕಳು ಕರ್ನಾಟಕದ ಸಾಮಾನ್ಯ ಜನರು ಎಂದು ಬರೆದುಕೊಂಡು ಕಿಡಿಕಾರಿದ್ದಾರೆ.

ಈ ಅಪರಾಧಗಳನ್ನು ಹೊರತಂದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸ್‌ ಆಫ್.‌ ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನ ನೀಡುತ್ತೇವೆ ಎಂದೂ ಸಹ ಉಲ್ಲೇಖಿಸಿದ್ದಾರೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

17 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

19 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

20 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

22 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

27 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

32 mins ago